25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 22 ರಂದು ನಡೆಯುವ 2ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಲೋಕಯ್ಯ ಪೂಜಾರಿ ಬರಮೇಲು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ಚಂದ್ರಶೇಖರ ಗೌಡ ಪರಾರಿ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಬಾಲಕೃಷ್ಣ ಗೌಡ ಪಾದೆ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ, ಶ್ರೀಮತಿ ದಮಯಂತಿ ಕಜೆ, ಭಜನಾ ಮಂಡಳಿಯ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಲು, ಉಪಾಧ್ಯಕ್ಷರುಗಳಾದ ಗುರುವಪ್ಪ ಭಂಡಾರಿ ಆಗರಿ, ಆನಂದ ಪೂಜಾರಿ ನೆಲ್ಲಿಗುಡ್ಡೆ, ಶ್ರೀಧರ ಮುಗೇರ ಮುಂಡೈಲು, ಅಭಿಜಿತ್ ಬರಮೇಲು ಉಪಸ್ಥಿತರಿದ್ದರು.

Related posts

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಧರಣೇಂದ್ರ ಕೆ. ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya
error: Content is protected !!