July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 22 ರಂದು ನಡೆಯುವ 2ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಲೋಕಯ್ಯ ಪೂಜಾರಿ ಬರಮೇಲು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರುಗಳಾದ ಸನತ್ ಕುಮಾರ್ ಮೂರ್ಜೆ, ಚಂದ್ರಶೇಖರ ಗೌಡ ಪರಾರಿ, ದಿನೇಶ್ ನಾಯ್ಕ ಕೋಟೆ, ವಿಜಯ ಗೌಡ ಅಗರಿ, ಬಾಲಕೃಷ್ಣ ಗೌಡ ಪಾದೆ, ಶ್ರೀಮತಿ ಚಂದ್ರಾವತಿ ಗೌಡ ಪರಾರಿ, ಶ್ರೀಮತಿ ದಮಯಂತಿ ಕಜೆ, ಭಜನಾ ಮಂಡಳಿಯ ಅಧ್ಯಕ್ಷ ಕುಶಾಲಪ್ಪ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ಜಾತ್ರೋತ್ಸವ ಸಮಿತಿಯ ಕಾರ್ಯದರ್ಶಿ ಶಶಿಧರ ಗೌಡ ಪಿತ್ತಲು, ಉಪಾಧ್ಯಕ್ಷರುಗಳಾದ ಗುರುವಪ್ಪ ಭಂಡಾರಿ ಆಗರಿ, ಆನಂದ ಪೂಜಾರಿ ನೆಲ್ಲಿಗುಡ್ಡೆ, ಶ್ರೀಧರ ಮುಗೇರ ಮುಂಡೈಲು, ಅಭಿಜಿತ್ ಬರಮೇಲು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya
error: Content is protected !!