24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

ಲಾಯಿಲ: ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನದ ಅಷ್ಟ ಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ.21ರಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಸಂಪುಟ ನರಸಿಂಹ ಮಠ ಸುಬ್ರಹ್ಮಣ್ಯ ದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಅಧ್ಯಕ್ಷತೆಯನ್ನು ಪೀತಾಂಬರ ಹೇರಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಸಚಿವ ಬಿ ರಮನಾಥ ರೈ, ಬೆಳ್ತಂಗಡಿ ರೋಟರಿ ಅಧ್ಯಕ್ಷ ಪೂರನ್ ವರ್ಮ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಮ್ , ಸಂಪತ್ ಬಿ ಸುವರ್ಣ, ಬಿ ವಿಠ್ಠಲ್ ಶೆಟ್ಟಿ, ಕಾರ್ಯದರ್ಶಿ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.


ಪ್ರೊ| ಎ ಕೃಷ್ಣಪ್ಪ ಪೂಜಾರಿಯವರು ಸ್ವಾಗತಿಸಿ ಪ್ರಸ್ತಾವಿಸಿದರು. ಸುಧಾ ಆರ್ ಸಾಲಿಯಾನ್ ಮತ್ತು ಸೌಮ್ಯ ಲಾಯಿಲ ಕಾರ್ಯಕ್ರಮ ನಿರೂಪಿಸಿದರು. ಜಯನಂದ ಲಾಯಿಲ ಧನ್ಯವಾದ ಸಮರ್ಪಿಸಿದರು. ವಸಂತ ಸುವರ್ಣ ಮತ್ತು ಸೌಮ್ಯ ಲಾಯಿಲ ಸಹಕರಿಸಿದರು.


ರಾತ್ರಿ ನಡೆದ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಮೈಸೂರು ಶ್ರೀ ರಾಮಚಂದ್ರ ರಾವ್ ರವರಿಂದ ನಡೆದ ದಾಸರ ಹಾಡುಗಳು 3 ಗಂಟೆಗಳ ಕಾಲ ನೆರೆದಿದ್ದ ಪ್ರೇಕ್ಷಕರ ಮನಸೂರಗೊಂಡಿತು. ಕಣ್ಣಾಜೆಯ ದುರ್ಗಾ ಭಜನಾ ಮಂಡಳಿಯವರಿಂದ ಕುಣಿತ ಭಜನೆ ನಡೆಯಿತು.

Related posts

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!