ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

ಲಾಯಿಲ: ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನದ ಅಷ್ಟ ಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ.21ರಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಸಂಪುಟ ನರಸಿಂಹ ಮಠ ಸುಬ್ರಹ್ಮಣ್ಯ ದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಅಧ್ಯಕ್ಷತೆಯನ್ನು ಪೀತಾಂಬರ ಹೇರಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಸಚಿವ ಬಿ ರಮನಾಥ ರೈ, ಬೆಳ್ತಂಗಡಿ ರೋಟರಿ ಅಧ್ಯಕ್ಷ ಪೂರನ್ ವರ್ಮ, ಬ್ರಹ್ಮಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಮ್ , ಸಂಪತ್ ಬಿ ಸುವರ್ಣ, ಬಿ ವಿಠ್ಠಲ್ ಶೆಟ್ಟಿ, ಕಾರ್ಯದರ್ಶಿ ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.


ಪ್ರೊ| ಎ ಕೃಷ್ಣಪ್ಪ ಪೂಜಾರಿಯವರು ಸ್ವಾಗತಿಸಿ ಪ್ರಸ್ತಾವಿಸಿದರು. ಸುಧಾ ಆರ್ ಸಾಲಿಯಾನ್ ಮತ್ತು ಸೌಮ್ಯ ಲಾಯಿಲ ಕಾರ್ಯಕ್ರಮ ನಿರೂಪಿಸಿದರು. ಜಯನಂದ ಲಾಯಿಲ ಧನ್ಯವಾದ ಸಮರ್ಪಿಸಿದರು. ವಸಂತ ಸುವರ್ಣ ಮತ್ತು ಸೌಮ್ಯ ಲಾಯಿಲ ಸಹಕರಿಸಿದರು.


ರಾತ್ರಿ ನಡೆದ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಮೈಸೂರು ಶ್ರೀ ರಾಮಚಂದ್ರ ರಾವ್ ರವರಿಂದ ನಡೆದ ದಾಸರ ಹಾಡುಗಳು 3 ಗಂಟೆಗಳ ಕಾಲ ನೆರೆದಿದ್ದ ಪ್ರೇಕ್ಷಕರ ಮನಸೂರಗೊಂಡಿತು. ಕಣ್ಣಾಜೆಯ ದುರ್ಗಾ ಭಜನಾ ಮಂಡಳಿಯವರಿಂದ ಕುಣಿತ ಭಜನೆ ನಡೆಯಿತು.

Related posts

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ಪಂಚಾಯತ್ ಸಿಬ್ಬಂದಿಗಳಿಂದ ಸದಸ್ಯರಿಗೆ ವಿದಾಯ ಸಮಾರಂಭ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya
error: Content is protected !!