April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

ಕುವೆಟ್ಟು: ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವೇದಮೂರ್ತಿ ಬಾಲಕೃಷ್ಣ ಪಾಂಗಣ್ಣಾಯ ರವರ ನೇತೃತ್ವದಲ್ಲಿ ಪ್ರಾಯಶ್ಚಿತ ಹೋಮ ದೈವಗಳನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ ಏ 20 ಮತ್ತು 21 ರoದು ಜರಗಿತು.

ಅನುವಂಶಿಕ ಆಡಳಿತ ಮೊಕ್ತೇಸರರು ಮೋಹನ ಕೆರ್ಮುಣ್ಣಾಯ ಮೈರಾರು ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡುಮನೆ, ರಘುರಾಮ್ ಭಟ್ ಅಸ್ರಣ್ಣರು ಮಠ ಮನೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ದೇವಸ್ಥಾನದ ವಠಾರದಲ್ಲಿ ಜೀರ್ಣೋದ್ಧಾರದ ಅಂಗವಾಗಿ ಪ್ರಶ್ನಾ ಚಿಂತನೆ ನಡೆಸಿ ಸಂಬಂಧಪಟ್ಟ ಗ್ರಾಮದ ಭಕ್ತಾಭಿಮಾನಿಗಳ ಸಭೆಯನ್ನು ಕರೆದು ಜೀರ್ಣೋದ್ಧಾರದ ಮುಂದಿನ ಕಾರ್ಯಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

Related posts

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya
error: Content is protected !!