September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

ನಡ: ನಡ ಗ್ರಾಮದ ನರಸಿಂಹ ಗಡ ಕ್ಷೇತ್ರದಲ್ಲಿ ಮೇ 4 ರಂದು ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣದ ಆಮಂತ್ರಣ ಪತ್ರಿಕೆಯನ್ನು ತಾಲೂಕಿನ ಪ್ರಮುಖರಿಗೆ ವಿತರಿಸಲಾಯಿತು.

ಶ್ರೀನಿವಾಸ ಕಲ್ಯಾಣೋತ್ಸವವನ್ನು ಬಹಳ ವಿಜ್ರಂಭಣೆಯಿಂದ ನಡೆಸುವ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸಲಾಯಿತು. ಮೇ 3 ಹಾಗು 4 ರಂದು ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದ್ದು ತಾಲೂಕಿನ ಎಲ್ಲಾ ಹಿಂದೂ ಬಂಧುಗಳ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಬೇಕಾಗಿ ವಿನಂತಿಸಲಾಯಿತು. ಕಲ್ಯಾಣೋತ್ಸವವು ಶಾಸಕರು ಹಾಗೂ ಕಲ್ಯಾಣೋತ್ಸವ ಸಮಿತಿಯ ಗೌರವ ಅಧ್ಯಕ್ಷ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜರುಗಲಿದೆ.

ಈ ಸಂದರ್ಭದಲ್ಲಿ ಕಲ್ಯಾಣೋತ್ಸವ ಸಮಿತಿಯ ಗೌರವ ಸಲಹೆಗಾರ ಶಶಿಧರ್ ಶೆಟ್ಟಿ ಬರೋಡ, ಗೌರವ ಅಧ್ಯಕ್ಷ ಹರೀಶ್ ಪೂಂಜ, ಸಮಿತಿಯ ಕೋಶಾಧ್ಯಕ್ಷರುಗಳಾದ ಪುರುಷೋತ್ತಮ ಶೆಣೈ, ಚಂದ್ರಶೇಖರ ಬೋಜಾರ , ಉಪಾಧ್ಯಕ್ಷ ಅಜಿತ್ ಆರಿಗ ಹಾಗೂ ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ,ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನವೀನ್ ನೆರಿಯ ಉಪಸ್ಥಿತರಿದ್ದರು.

Related posts

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya
error: Content is protected !!