April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು.

ವೇಣೂರಿನ ನಮನ ಕ್ಲಿನಿಕ್‌ನ ಜನಪ್ರಿಯ ವೈದ್ಯರಾದ ಡಾ. ಶಾಂತಿಪ್ರಸಾದ್‌ರವರು ಶಾಖೆಯನ್ನು ಉದ್ಘಾಟಿಸಿ, ಈ ಸೇವೆ ನಮ್ಮ ಊರಿಗೆ ಕಲ್ಪಿಸಿದ ಮಾಲಕರನ್ನು ಅಭಿನಂದಿಸಿ ಶುಭಹಾರೈಸಿದರು.
ವಕ್ಕಾಡಿಗೋಳಿ ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ನಿಯಾಝ್ ಫೈಝಿಯವರು ಪ್ರಾರ್ಥನೆ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಸಾದ್ ಜೈನ್, ರಿಯಾಂತ್, ವಿ.ಕೆ ಮೊಹಮ್ಮದ್ ಅಲ್ತಾಫ್, ಖಾಲಿದ್ ಕಲ್ಲಡ್ಕ, ಹೆಚ್.ಎ ರಹೀಮಾನ್ ವಕ್ಕಾಡಿಗೋಳಿ, ಸದಾಶಿವ ಭಂಡಾರಿ, ಹರೀಶ್ ಕುಮಾರ್ ಪೊಕ್ಕಿ, ಹರೀಶ್ ನಾಯಕ್, ದಯಾನಂದ ಹೆಗ್ಡೆ, ಆದಂ ನಡ್ತಿಕಲ್, ಪ್ರಶಾಂತ್ ನಾಯಕ್, ಅಂಡಿಂಜೆ ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಶಿವಶಂಕರ್ ಭಟ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಘಟಕದ ಮಾಲಕರಾದ ಎಸ್. ಮೊಹಮ್ಮ್‌ರವರು ಸ್ವಾಗತಿಸಿ, ಅತಿಥಿಗಳನ್ನು ಗೌರವಿಸಿ, ಎಲ್ಲರ ಸಹಕಾರ ಕೋರಿದರು. ಪತ್ರಕರ್ತ ಹೆಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿದರು. ಅಕ್ಬರ್ ವೇಣೂರು ವಂದಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಲ್ಮಂಜ : ಬಜಿಲ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ : ಸ್ಥಳಕ್ಕೆ ತಹಶೀಲ್ದಾರ್ ಭೇಟಿ; ವೀಕ್ಷಣೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya
error: Content is protected !!