September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

ನಾಲ್ಕೂರು: ನಿನ್ನೆ ತಡರಾತ್ರಿ ನಾಲ್ಕೂರು ಗ್ರಾಮದ ಸೂಳಬೆಟ್ಟು ಸನಿಹ ಬೊಕ್ಕಸ ಬಸ್ ನಿಲ್ದಾಣದ ಬಳಿ ಬೈಕ್ ಸ್ಕಿಡ್ ಆಗಿ ಸಹಸವಾರೆ ಮಹಿಳೆಯೊಬ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

ಶಿರ್ಲಾಲುವಿನ ಅಸುಪಾಸಿನಲ್ಲಿ ನಡೆಯುತ್ತಿರುವ ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂದೆ ಬರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಮೃತ ಮಹಿಳೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಕೊಡಿಮಜಲು ಪ್ರತಿಮಾ (37ವರ್ಷ) ಎಂದು ತಿಳಿದು ಬಂದಿದೆ.ಪೋಲೀಸರು ಸ್ಥಳಕ್ಕಾಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

Related posts

ಅಗ್ನಿಪಥ್ , ಪೊಲೀಸ್, ವಾಚರ್ ಹುದ್ದೆಯ ನಿರೀಕ್ಷೆಯಲ್ಲಿರೋ ಅಭ್ಯರ್ಥಿಗಳಿಗೆ ವಿದ್ಯಾಮಾತಾದಿಂದ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ ಆಯೋಜನೆ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ವಿದ್ಯಾರ್ಥಿಗಳ ಬೇಡಿಕೆಗಳಿಗೆ ಒಪ್ಪಿದ ಕೇಂದ್ರ ಸರಕಾರ: ಉಪವಾಸ ಸತ್ಯಾಗ್ರಹ ಹಿಂಪಡೆದ ಶೇಖರ್ ಲಾಯಿಲ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!