September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್


ಬೆಳ್ತಂಗಡಿ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೇಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹೇಳಿದರು.


ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಾ, ಉಗ್ರಗಾಮಿಗಳ ನಿಯಂತ್ರಣಕ್ಕೆ ಕೇಂದ್ರ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.ದಾಳಿಯ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಕ್ಷಮಿಸದೆ ಕಠಿಣ ಶಿಕ್ಷೆ ವಿಧಿಸಬೇಕು.
ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya
error: Content is protected !!