ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ, ಅಮಾನವೀಯವಾಗಿದೆ. ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಹಾಗೂ ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದರು.

Related posts

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya
error: Content is protected !!