September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ.

ಇನ್ನೊಂದು ತೆಂಗಿನ ಮರ ಬಿದ್ದು ಬಚ್ಚಲು ಕೊಟ್ಟಿಗೆ ಸಂಪೂರ್ಣ ನಾಶವಾಗಿತ್ತದೆ . ಕೂಡಲೇ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಭೇಟಿ ನೀಡಿ ಒಬ್ಬಂಟಿಯಾಗಿರುವ ಆ ಮಹಿಳೆಗೆ ಧೈರ್ಯವನ್ನು ತುಂಬಿರುತ್ತಾರೆ.

ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಭೇಟಿ ನೀಡಿ ಪಂಚಾಯತ್ ನಿಂದ ಸಾಧ್ಯವಾದಷ್ಟು ನೆರವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹಾಗೂ ಕ್ಲಬ್ ನ ಸದಸ್ಯರುಗಳಾದ ಚಂದ್ರಶೇಖರ ಚಂದ್ರಕಾಂತ್, ಕೇಶವ, ದಿನೇಶ್, ಭರತ್ ,ಸುದರ್ಶನ್ ಪಿಲಂಬು ಉಪಸ್ಥಿತರಿದ್ದರು.

Related posts

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಸದಸ್ಯರ ನಿಧಿಯಿಂದ ಮಂಜೂರುಗೊಂಡ ರೂ. 1.50 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ 121 ಶಾಲೆಗಳ ಸ್ಮಾರ್ಟ್ ಕ್ಲಾಸ್ ಟಿ.ವಿ ಹಸ್ತಾಂತರ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!