25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ.

ಇನ್ನೊಂದು ತೆಂಗಿನ ಮರ ಬಿದ್ದು ಬಚ್ಚಲು ಕೊಟ್ಟಿಗೆ ಸಂಪೂರ್ಣ ನಾಶವಾಗಿತ್ತದೆ . ಕೂಡಲೇ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಭೇಟಿ ನೀಡಿ ಒಬ್ಬಂಟಿಯಾಗಿರುವ ಆ ಮಹಿಳೆಗೆ ಧೈರ್ಯವನ್ನು ತುಂಬಿರುತ್ತಾರೆ.

ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಭೇಟಿ ನೀಡಿ ಪಂಚಾಯತ್ ನಿಂದ ಸಾಧ್ಯವಾದಷ್ಟು ನೆರವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹಾಗೂ ಕ್ಲಬ್ ನ ಸದಸ್ಯರುಗಳಾದ ಚಂದ್ರಶೇಖರ ಚಂದ್ರಕಾಂತ್, ಕೇಶವ, ದಿನೇಶ್, ಭರತ್ ,ಸುದರ್ಶನ್ ಪಿಲಂಬು ಉಪಸ್ಥಿತರಿದ್ದರು.

Related posts

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya
error: Content is protected !!