29.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್


ಬೆಳ್ತಂಗಡಿ: ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದೆಯ ನೆಲೆಬೀಡಾದ ಜಮ್ಮು-ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ ಕ್ರಮದ ಪರಿಣಾಮ ಜಮ್ಮು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದಿರೋದರಿಂದ ಉಗ್ರರು ಅತೀವ ಹತಾಶೆಗೊಂಡಿದ್ದು ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದ್ದಾರೆ.


ಈ ಹೇಡಿತನದ ಉಗ್ರರ ದಾಳಿಗೆ ಬಲಿಯಾಗಿರುವವರ ಸಾವು ಅತ್ಯಂತ ನೋವು ತಂದಿದೆ. ಮೃತರ ಕುಟುಂಬಗಳಿಗೆ ಈ ದಾರುಣ ಘಟನೆಯ ಆಘಾತ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮುಂದಿನ ದಿನಗಳಲ್ಲಿ ಇಂತಹ ಹತಾಶ ಉಗ್ರರ ರಣಹೇಡಿ ಕೃತ್ಯಗಳು ಮರುಕಳಿಸದಂತೆ ಕೇಂದ್ರ ಸರ್ಕಾರದಿಂದ ಉಗ್ರರಿಗೆ ಸಂದೇಶ ರವಾನೆಯಾಗಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya
error: Content is protected !!