23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್


ಬೆಳ್ತಂಗಡಿ: ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದೆಯ ನೆಲೆಬೀಡಾದ ಜಮ್ಮು-ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ ಕ್ರಮದ ಪರಿಣಾಮ ಜಮ್ಮು ಕಾಶ್ಮೀರ ಸಾಮಾನ್ಯ ಸ್ಥಿತಿಗೆ ಬಂದಿರೋದರಿಂದ ಉಗ್ರರು ಅತೀವ ಹತಾಶೆಗೊಂಡಿದ್ದು ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದ್ದಾರೆ.


ಈ ಹೇಡಿತನದ ಉಗ್ರರ ದಾಳಿಗೆ ಬಲಿಯಾಗಿರುವವರ ಸಾವು ಅತ್ಯಂತ ನೋವು ತಂದಿದೆ. ಮೃತರ ಕುಟುಂಬಗಳಿಗೆ ಈ ದಾರುಣ ಘಟನೆಯ ಆಘಾತ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಮುಂದಿನ ದಿನಗಳಲ್ಲಿ ಇಂತಹ ಹತಾಶ ಉಗ್ರರ ರಣಹೇಡಿ ಕೃತ್ಯಗಳು ಮರುಕಳಿಸದಂತೆ ಕೇಂದ್ರ ಸರ್ಕಾರದಿಂದ ಉಗ್ರರಿಗೆ ಸಂದೇಶ ರವಾನೆಯಾಗಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!