23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

ಬೆಳ್ತಂಗಡಿ: ತೆಕ್ಕಾರು ಗ್ರಾಮದ ದೇವರಗುಡ್ಡೆ ಭಟ್ರಬೈಲು ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರಿಧಾಮ ಮಾಣಿಲದ ಶ್ರೀ ಮೋಹನದಾಸ್ ಸ್ವಾಮೀಜಿ ಎ. ೨೩ರಂದು ಸಂಜೆ ಭೇಟಿ ನೀಡಿದರು.

ಪುತ್ತೂರಿನ ವಾಸ್ತುತಜ್ಞ ಜಗ್ನನಿವಾಸ್ ರಾವ್, ಪ್ರಮುಖರಾದ ಲಕ್ಷಣ್ ಭಟ್ರಬೈಲು, ಪ್ರವೀಣ್ ರೈ ಮತ್ತಿತರರು ಉಪಸ್ಥಿತರಿದ್ದರು.

Related posts

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya
error: Content is protected !!