24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್


ಬೆಳ್ತಂಗಡಿ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೇಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹೇಳಿದರು.


ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಾ, ಉಗ್ರಗಾಮಿಗಳ ನಿಯಂತ್ರಣಕ್ಕೆ ಕೇಂದ್ರ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.ದಾಳಿಯ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಕ್ಷಮಿಸದೆ ಕಠಿಣ ಶಿಕ್ಷೆ ವಿಧಿಸಬೇಕು.
ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya
error: Content is protected !!