24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

ಬೆಳ್ತಂಗಡಿ : ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯ ಸಾಲಗಾರರಾದ ದಿನೇಶ್ ಆಚಾರ್ಯ ಹಾಗೂ ಶಶಿದರ ದೇವಾಡಿಗ ಇವರು ಅಕಾಲಿಕ ನಿಧನ ಹೊಂದಿದ್ದು ಅವರಿಗೆ ನೀಡಲಾಗಿದ್ದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ ಶ್ರೀ ಗುರು ಸಾಲಗಾರರ ಮರಣಾ ನಿಧಿಯಿಂದ ಸಂಪೂರ್ಣವಾಗಿ ಮುಕ್ತಾಯಗೊಳಿಸಿ ಕಷ್ಟಕ್ಕೆ ಸ್ಪಂದಿಸಲಾಯಿತು.


ಸಾಲದಿಂದ ಋಣಮುಕ್ತಗೊಳಿಸಿದ ಬಗ್ಗೆ ಖಾತ್ರಿ ಪತ್ರವನ್ನು ಸಂಘದ ಉಪಾಧ್ಯಕ್ಷ ಭಗೀರಥ ಜಿ ವಿತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಶಾಖಾ ವ್ಯವಸ್ಥಾಪಕಿ ಶ್ರೀಮತಿ ಸೌಮ್ಯ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya
error: Content is protected !!