24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

ಬೆಳ್ತಂಗಡಿ : ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯ ಸಾಲಗಾರರಾದ ದಿನೇಶ್ ಆಚಾರ್ಯ ಹಾಗೂ ಶಶಿದರ ದೇವಾಡಿಗ ಇವರು ಅಕಾಲಿಕ ನಿಧನ ಹೊಂದಿದ್ದು ಅವರಿಗೆ ನೀಡಲಾಗಿದ್ದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ ಶ್ರೀ ಗುರು ಸಾಲಗಾರರ ಮರಣಾ ನಿಧಿಯಿಂದ ಸಂಪೂರ್ಣವಾಗಿ ಮುಕ್ತಾಯಗೊಳಿಸಿ ಕಷ್ಟಕ್ಕೆ ಸ್ಪಂದಿಸಲಾಯಿತು.


ಸಾಲದಿಂದ ಋಣಮುಕ್ತಗೊಳಿಸಿದ ಬಗ್ಗೆ ಖಾತ್ರಿ ಪತ್ರವನ್ನು ಸಂಘದ ಉಪಾಧ್ಯಕ್ಷ ಭಗೀರಥ ಜಿ ವಿತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಶಾಖಾ ವ್ಯವಸ್ಥಾಪಕಿ ಶ್ರೀಮತಿ ಸೌಮ್ಯ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya
error: Content is protected !!