24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ.

ಇನ್ನೊಂದು ತೆಂಗಿನ ಮರ ಬಿದ್ದು ಬಚ್ಚಲು ಕೊಟ್ಟಿಗೆ ಸಂಪೂರ್ಣ ನಾಶವಾಗಿತ್ತದೆ . ಕೂಡಲೇ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಭೇಟಿ ನೀಡಿ ಒಬ್ಬಂಟಿಯಾಗಿರುವ ಆ ಮಹಿಳೆಗೆ ಧೈರ್ಯವನ್ನು ತುಂಬಿರುತ್ತಾರೆ.

ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಭೇಟಿ ನೀಡಿ ಪಂಚಾಯತ್ ನಿಂದ ಸಾಧ್ಯವಾದಷ್ಟು ನೆರವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹಾಗೂ ಕ್ಲಬ್ ನ ಸದಸ್ಯರುಗಳಾದ ಚಂದ್ರಶೇಖರ ಚಂದ್ರಕಾಂತ್, ಕೇಶವ, ದಿನೇಶ್, ಭರತ್ ,ಸುದರ್ಶನ್ ಪಿಲಂಬು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya
error: Content is protected !!