September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ.

ಇನ್ನೊಂದು ತೆಂಗಿನ ಮರ ಬಿದ್ದು ಬಚ್ಚಲು ಕೊಟ್ಟಿಗೆ ಸಂಪೂರ್ಣ ನಾಶವಾಗಿತ್ತದೆ . ಕೂಡಲೇ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಭೇಟಿ ನೀಡಿ ಒಬ್ಬಂಟಿಯಾಗಿರುವ ಆ ಮಹಿಳೆಗೆ ಧೈರ್ಯವನ್ನು ತುಂಬಿರುತ್ತಾರೆ.

ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಭೇಟಿ ನೀಡಿ ಪಂಚಾಯತ್ ನಿಂದ ಸಾಧ್ಯವಾದಷ್ಟು ನೆರವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹಾಗೂ ಕ್ಲಬ್ ನ ಸದಸ್ಯರುಗಳಾದ ಚಂದ್ರಶೇಖರ ಚಂದ್ರಕಾಂತ್, ಕೇಶವ, ದಿನೇಶ್, ಭರತ್ ,ಸುದರ್ಶನ್ ಪಿಲಂಬು ಉಪಸ್ಥಿತರಿದ್ದರು.

Related posts

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya
error: Content is protected !!