26.2 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

ಬೆಳ್ತಂಗಡಿ: ತೆಕ್ಕಾರು ಗ್ರಾಮದ ದೇವರಗುಡ್ಡೆ ಭಟ್ರಬೈಲು ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರಿಧಾಮ ಮಾಣಿಲದ ಶ್ರೀ ಮೋಹನದಾಸ್ ಸ್ವಾಮೀಜಿ ಎ. ೨೩ರಂದು ಸಂಜೆ ಭೇಟಿ ನೀಡಿದರು.

ಪುತ್ತೂರಿನ ವಾಸ್ತುತಜ್ಞ ಜಗ್ನನಿವಾಸ್ ರಾವ್, ಪ್ರಮುಖರಾದ ಲಕ್ಷಣ್ ಭಟ್ರಬೈಲು, ಪ್ರವೀಣ್ ರೈ ಮತ್ತಿತರರು ಉಪಸ್ಥಿತರಿದ್ದರು.

Related posts

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya
error: Content is protected !!