September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್


ಬೆಳ್ತಂಗಡಿ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೇಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹೇಳಿದರು.


ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಾ, ಉಗ್ರಗಾಮಿಗಳ ನಿಯಂತ್ರಣಕ್ಕೆ ಕೇಂದ್ರ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.ದಾಳಿಯ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಕ್ಷಮಿಸದೆ ಕಠಿಣ ಶಿಕ್ಷೆ ವಿಧಿಸಬೇಕು.
ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಭಿನಂದನ್ ಹರೀಶ್ ಕುಮಾರ್ ತಿಳಿಸಿದರು.

Related posts

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya
error: Content is protected !!