July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

ಬೆಳ್ತಂಗಡಿ : ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯ ಸಾಲಗಾರರಾದ ದಿನೇಶ್ ಆಚಾರ್ಯ ಹಾಗೂ ಶಶಿದರ ದೇವಾಡಿಗ ಇವರು ಅಕಾಲಿಕ ನಿಧನ ಹೊಂದಿದ್ದು ಅವರಿಗೆ ನೀಡಲಾಗಿದ್ದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ ಶ್ರೀ ಗುರು ಸಾಲಗಾರರ ಮರಣಾ ನಿಧಿಯಿಂದ ಸಂಪೂರ್ಣವಾಗಿ ಮುಕ್ತಾಯಗೊಳಿಸಿ ಕಷ್ಟಕ್ಕೆ ಸ್ಪಂದಿಸಲಾಯಿತು.


ಸಾಲದಿಂದ ಋಣಮುಕ್ತಗೊಳಿಸಿದ ಬಗ್ಗೆ ಖಾತ್ರಿ ಪತ್ರವನ್ನು ಸಂಘದ ಉಪಾಧ್ಯಕ್ಷ ಭಗೀರಥ ಜಿ ವಿತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಶಾಖಾ ವ್ಯವಸ್ಥಾಪಕಿ ಶ್ರೀಮತಿ ಸೌಮ್ಯ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

Suddi Udaya

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡಾಯಿಬೆಟ್ಟು ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ‘ಟ್ಯಾಲೆಂಟ್ ಹ್ಯೂಸ್ 2026’ ಸಂಭ್ರಮ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya
error: Content is protected !!