26.5 C
ಪುತ್ತೂರು, ಬೆಳ್ತಂಗಡಿ
April 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ.

ಇನ್ನೊಂದು ತೆಂಗಿನ ಮರ ಬಿದ್ದು ಬಚ್ಚಲು ಕೊಟ್ಟಿಗೆ ಸಂಪೂರ್ಣ ನಾಶವಾಗಿತ್ತದೆ . ಕೂಡಲೇ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಭೇಟಿ ನೀಡಿ ಒಬ್ಬಂಟಿಯಾಗಿರುವ ಆ ಮಹಿಳೆಗೆ ಧೈರ್ಯವನ್ನು ತುಂಬಿರುತ್ತಾರೆ.

ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಭೇಟಿ ನೀಡಿ ಪಂಚಾಯತ್ ನಿಂದ ಸಾಧ್ಯವಾದಷ್ಟು ನೆರವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹಾಗೂ ಕ್ಲಬ್ ನ ಸದಸ್ಯರುಗಳಾದ ಚಂದ್ರಶೇಖರ ಚಂದ್ರಕಾಂತ್, ಕೇಶವ, ದಿನೇಶ್, ಭರತ್ ,ಸುದರ್ಶನ್ ಪಿಲಂಬು ಉಪಸ್ಥಿತರಿದ್ದರು.

Related posts

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya
error: Content is protected !!