23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ.

ಇನ್ನೊಂದು ತೆಂಗಿನ ಮರ ಬಿದ್ದು ಬಚ್ಚಲು ಕೊಟ್ಟಿಗೆ ಸಂಪೂರ್ಣ ನಾಶವಾಗಿತ್ತದೆ . ಕೂಡಲೇ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಭೇಟಿ ನೀಡಿ ಒಬ್ಬಂಟಿಯಾಗಿರುವ ಆ ಮಹಿಳೆಗೆ ಧೈರ್ಯವನ್ನು ತುಂಬಿರುತ್ತಾರೆ.

ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಭೇಟಿ ನೀಡಿ ಪಂಚಾಯತ್ ನಿಂದ ಸಾಧ್ಯವಾದಷ್ಟು ನೆರವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹಾಗೂ ಕ್ಲಬ್ ನ ಸದಸ್ಯರುಗಳಾದ ಚಂದ್ರಶೇಖರ ಚಂದ್ರಕಾಂತ್, ಕೇಶವ, ದಿನೇಶ್, ಭರತ್ ,ಸುದರ್ಶನ್ ಪಿಲಂಬು ಉಪಸ್ಥಿತರಿದ್ದರು.

Related posts

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!