April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

ಬೆಳ್ತಂಗಡಿ: ತಾಲೂಕಿನಲ್ಲಿ ಹೆಸರುವಾಸಿಯಾದ, ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿಯ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ವಿಶಿಷ್ಟ ಕೊಡುಗೆಗಳು ಎ.24ರಿಂದ ಮೇ 2 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನದ ತೂಕದ ಮೇಲೆ ಪ್ರತೀ ಗ್ರಾಂ ಗೆ ರೂ.300/- ಕಡಿತ. ಯಾವುದೇ ಆಭರಣದ ಮೇಲೆ ಮಜೂರಿ ಇಲ್ಲ. ಯಾವುದೇ ಆಭರಣದ ಮೇಲೆ ಕಲ್ಲಿನ ಕ್ರಯ ಇರುವುದಿಲ್ಲ.ಈ ಆಫರ್ ಎ.24 ರಿಂದ ಪ್ರಾರಂಭಗೊಂಡು ಮೇ 2ರವರೆಗೆ ಇರಲಿದೆ. ಈ ಸಂದರ್ಭದಲ್ಲಿ 50% ಮುಂಗಡ ಪಾವತಿ ಕೊಟ್ಟಲ್ಲಿ ಚಿನ್ನದ ಧಾರಣೆ ಜಾಸ್ತಿಯಾದರೆ ಕೊಟ್ಟ ದಿನದ ಬೆಲೆಯಲ್ಲಿ ಕೊಡಲಾಗುವುದು. ಬೆಲೆ ಕಡಿಮೆಯಾದಲ್ಲಿ ಉಳಿದ ಹಣಕ್ಕೆ ಕಡಿಮೆ ಮಾಡಿಕೊಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ.

Related posts

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya
error: Content is protected !!