25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

ಬೆಳ್ತಂಗಡಿ: ತಾಲೂಕಿನಲ್ಲಿ ಹೆಸರುವಾಸಿಯಾದ, ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿಯ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ವಿಶಿಷ್ಟ ಕೊಡುಗೆಗಳು ಎ.24ರಿಂದ ಮೇ 2 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನದ ತೂಕದ ಮೇಲೆ ಪ್ರತೀ ಗ್ರಾಂ ಗೆ ರೂ.300/- ಕಡಿತ. ಯಾವುದೇ ಆಭರಣದ ಮೇಲೆ ಮಜೂರಿ ಇಲ್ಲ. ಯಾವುದೇ ಆಭರಣದ ಮೇಲೆ ಕಲ್ಲಿನ ಕ್ರಯ ಇರುವುದಿಲ್ಲ.ಈ ಆಫರ್ ಎ.24 ರಿಂದ ಪ್ರಾರಂಭಗೊಂಡು ಮೇ 2ರವರೆಗೆ ಇರಲಿದೆ. ಈ ಸಂದರ್ಭದಲ್ಲಿ 50% ಮುಂಗಡ ಪಾವತಿ ಕೊಟ್ಟಲ್ಲಿ ಚಿನ್ನದ ಧಾರಣೆ ಜಾಸ್ತಿಯಾದರೆ ಕೊಟ್ಟ ದಿನದ ಬೆಲೆಯಲ್ಲಿ ಕೊಡಲಾಗುವುದು. ಬೆಲೆ ಕಡಿಮೆಯಾದಲ್ಲಿ ಉಳಿದ ಹಣಕ್ಕೆ ಕಡಿಮೆ ಮಾಡಿಕೊಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ.

Related posts

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya
error: Content is protected !!