23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

ಬೆಳ್ತಂಗಡಿ: ತಾಲೂಕಿನಲ್ಲಿ ಹೆಸರುವಾಸಿಯಾದ, ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿಯ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ವಿಶಿಷ್ಟ ಕೊಡುಗೆಗಳು ಎ.24ರಿಂದ ಮೇ 2 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನದ ತೂಕದ ಮೇಲೆ ಪ್ರತೀ ಗ್ರಾಂ ಗೆ ರೂ.300/- ಕಡಿತ. ಯಾವುದೇ ಆಭರಣದ ಮೇಲೆ ಮಜೂರಿ ಇಲ್ಲ. ಯಾವುದೇ ಆಭರಣದ ಮೇಲೆ ಕಲ್ಲಿನ ಕ್ರಯ ಇರುವುದಿಲ್ಲ.ಈ ಆಫರ್ ಎ.24 ರಿಂದ ಪ್ರಾರಂಭಗೊಂಡು ಮೇ 2ರವರೆಗೆ ಇರಲಿದೆ. ಈ ಸಂದರ್ಭದಲ್ಲಿ 50% ಮುಂಗಡ ಪಾವತಿ ಕೊಟ್ಟಲ್ಲಿ ಚಿನ್ನದ ಧಾರಣೆ ಜಾಸ್ತಿಯಾದರೆ ಕೊಟ್ಟ ದಿನದ ಬೆಲೆಯಲ್ಲಿ ಕೊಡಲಾಗುವುದು. ಬೆಲೆ ಕಡಿಮೆಯಾದಲ್ಲಿ ಉಳಿದ ಹಣಕ್ಕೆ ಕಡಿಮೆ ಮಾಡಿಕೊಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ.

Related posts

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ನಾವರ ,ಕುದ್ಯಾಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!