September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

ಬೆಳ್ತಂಗಡಿ: ತಾಲೂಕಿನಲ್ಲಿ ಹೆಸರುವಾಸಿಯಾದ, ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿಯ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ವಿಶಿಷ್ಟ ಕೊಡುಗೆಗಳು ಎ.24ರಿಂದ ಮೇ 2 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನದ ತೂಕದ ಮೇಲೆ ಪ್ರತೀ ಗ್ರಾಂ ಗೆ ರೂ.300/- ಕಡಿತ. ಯಾವುದೇ ಆಭರಣದ ಮೇಲೆ ಮಜೂರಿ ಇಲ್ಲ. ಯಾವುದೇ ಆಭರಣದ ಮೇಲೆ ಕಲ್ಲಿನ ಕ್ರಯ ಇರುವುದಿಲ್ಲ.ಈ ಆಫರ್ ಎ.24 ರಿಂದ ಪ್ರಾರಂಭಗೊಂಡು ಮೇ 2ರವರೆಗೆ ಇರಲಿದೆ. ಈ ಸಂದರ್ಭದಲ್ಲಿ 50% ಮುಂಗಡ ಪಾವತಿ ಕೊಟ್ಟಲ್ಲಿ ಚಿನ್ನದ ಧಾರಣೆ ಜಾಸ್ತಿಯಾದರೆ ಕೊಟ್ಟ ದಿನದ ಬೆಲೆಯಲ್ಲಿ ಕೊಡಲಾಗುವುದು. ಬೆಲೆ ಕಡಿಮೆಯಾದಲ್ಲಿ ಉಳಿದ ಹಣಕ್ಕೆ ಕಡಿಮೆ ಮಾಡಿಕೊಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಧರ್ಮಸ್ಥಳ: ಪೊಸೊಳಿಕೆಯಲ್ಲಿ ರಬ್ಬರ್ ಒಣಗಿಸುವ ‘ಸ್ಮೋಕ್ ಹೌಸ್’ ಕಟ್ಟಡಕ್ಕೆ ಬೆಂಕಿ; ಲಕ್ಷಾಂತರ ರೂ ನಷ್ಟ

Suddi Udaya

ಪಡ್ಲಾಡಿ 35ನೇ ವರ್ಷದ ಮೊಸರು ಕುಡಿಕೆ ಉತ್ಸವ: ಉಳಿಕೆ ಹಣದಿಂದ ಅಶಕ್ತ ಕುಟುಂಬಗಳಿಗೆ ನೆರವು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹದ ಚಿಂತನೆ

Suddi Udaya
error: Content is protected !!