22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನಾ ಸಮಾರಂಭವು ಎ.28 ರಂದು ಐಬಿ ರಸ್ತೆಯಲ್ಲಿರುವ ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ನಡೆಯಲಿದೆ.ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿರುವರು.

ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಭಾಂಗಣ ಉದ್ಘಾಟಿಸಲಿದ್ದಾರೆ. ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ ಅಧ್ಯಕ್ಷತೆ ವಹಿಸಲಿರುವರು. ದೀಪ ಪ್ರಜ್ವಲನೆಯನ್ನು ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ನೇರವೇರಿಸಲಿದ್ದಾರೆ.ಪ.ಪಂ.ಅಧ್ಯಕ್ಷ ಜಯಾನಂದ ಗೌಡ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್, ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ ಹಾಗೂ ದ.ಕ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮನ್ ಎ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ಕಾರ್ಯದರ್ಶಿ ಆಶಾ ಸತೀಶ್, ಗೌರವಾಧ್ಯಕ್ಷೆ ಶಾಂತ ಬಂಗೇರ, ಉಪಾಧ್ಯಕ್ಷೆ ಉಮಾ ಆರ್.ರಾವ್,ಸಂಚಾಲಕಿ ಲೋಕೇಶ್ವರಿ ವಿನಯಚ್ಚಂದ್ರ,ಜತೆ ಕಾರ್ಯದರ್ಶಿ ವಿನೋದಿನಿ ರಾಮಪ್ಪ, ಕೋಶಾಧಿಕಾರಿ ಉಷಾ ಲಕ್ಷ್ಮಣ ಗೌಡ ಹಾಗೂ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಉಪಸ್ಥಿತರಿರುವರು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya
error: Content is protected !!