25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!