March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya
error: Content is protected !!