July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಸಿಎ ದಿನಾಚರಣೆ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya
error: Content is protected !!