September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya
error: Content is protected !!