April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹೀಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!