July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹೀಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya
error: Content is protected !!