September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹೀಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya
error: Content is protected !!