23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು.

ಹೀಮ್ಮೆಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಶ್ರೀರಕ್ಷಾ ಕಟೀಲ್, ಚೆಂಡೆ ಮದ್ದಳೆಗಳಲ್ಲಿ ಕೊಂಕಣಾಜೆ ಚಂದ್ರಶೇಖರ ಭಟ್, ಶ್ರೀವತ್ಸ ಅಳಕ್ಕೆ, ಶ್ರೇಯಸ್ ಅಳಕ್ಕೆ, ಕೊಂಕಣಾಜೆ ಸುಷೇಣ ಭಟ್ ಸಹಕರಿಸಿದರೆ, ಮುಮ್ಮೇಳದಲ್ಲಿ ರಾಮನಾಗಿ ಡಾ. ಸುಬ್ರಹ್ಮಣ್ಯ ಭಟ್, ವಾಲಿಯಾಗಿ ದಾಸಪ್ಪ ರೈ ಮತ್ತು ಪ್ರಭಾಕರ ಪ್ರಭು, ಸುಗ್ರೀವನಾಗಿ ಪದ್ಮನಾಭ ರೈ ಬ್ರಾಣಿಗೇರಿ ಹಾಗೂ ತಾರೆಯಾಗಿ ನಾರಾಯಣ ಕನಡ ಪಾತ್ರ ನಿರ್ವಹಿಸಿದರು.

Related posts

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!