April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೨೦೨೫-೨೬ನೇ ಸಾಲಿನ ಗ್ರಾಮಕಲ್ಯಾಣ ಕಾರ್ಯಕ್ರಮದಂತೆ ಉಪ್ಪಾರಪಳಿಕೆ “ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣ”ಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ರೂ. 1 ಲಕ್ಷದ ಸಹಾಯಧನದ ಮಂಜೂರಾತಿ ಪತ್ರವನ್ನು ಎ.17 ರಂದು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನಾಧಿಕಾರಿ ಯಶೋಧರ, ಶ್ರೀ ಕ್ಷೇ.ಧ.ಗ್ರಾ. ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ, ಉಪ್ಪಾರಪಳಿಕೆ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ಉಪ್ಪಾರಪಳಿಕೆ ಸೇವಾ ಪ್ರತಿನಿಧಿ ರೋಹಿಣಿ, ಟ್ರಸ್ಟ್ ಶ್ರೀನಾಥ್ ಬಡೆಕಾÊಲು, ಟ್ರಸ್ಟ್ ಗೌರವಾಧ್ಯಕ್ಷ ಯೋಗೀಶ್ ಆಲಂಬಿಲ, ಪ್ರಾರಂಭೋತ್ಸವ ಸಮಿತಿ ಕಾರ್ಯದರ್ಶಿ ಶಿವಾನಂದ ಸಂಕೇಶ, ಕೊಕ್ಕಡ ಗ್ರಾ.ಪಂ. ಸದಸ್ಯ ಜಗದೀಶ ಕೆಂಪಕೊಡಿ, ಶ್ರೀ ಕೃಷ್ಣ ಭಜನಾ ಮಂದಿರ ಸದಸ್ಯರು, ಶ್ರದ್ಧಾ ಗೆಳೆಯ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!