22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

ಪುತ್ತೂರು: ಇಂದು ( ಎಪ್ರಿಲ್ 24) ಸಂಜೆ 4 ಗಂಟೆಗೆ ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಅಕ್ಷಯ ತೃತೀಯದ ದಿನದಂದು ಜನ ಚಿನ್ನದ ಖರೀದಿ ಯಾಕೆ ಮಾಡುತ್ತಾರೆ . ಇದರ ಧಾರ್ಮಿಕ ಪರಂಪರೆ ಕಾರಣಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ .

ಈ ಕಾರ್ಯಕ್ರಮದಲ್ಲಿ ಕುಂಟಾರು ರವೀಶ್ ತಂತ್ರಿಗಳು , ಪಂಜ ಭಾಸ್ಕರ ಭಟ್ , ವಂದನಾಶಂಕರ್ ಇವರು ತಮ್ಮ ವಿಚಾರಧಾರೆಯನ್ನು ಮಂಡಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ಟ ಭಾಗವಹಿಸಲಿರುವರು. ಈ ಸಂವಾದ ಕಾರ್ಯಕ್ರಮವನ್ನು ಡಾ ವಿಜಯ ಸರಸ್ವತಿ ನಡೆಸಿಕೊಡುವವರು.

ಚಿನ್ನದ ಹೂಡಿಕೆ , ಮೌಲ್ಯ ವೃದ್ಧಿ ಹಾಗು ಹಲವು ಧಾರ್ಮಿಕ ಮತ್ತು ವೈಚಾರಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ. ಆಸಕ್ತರು ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಸಂಸ್ಥೆಯ ಚೇರ್ಮನ್ ಕೃಷ್ಣ ಪ್ರಸಾದ್ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya
error: Content is protected !!