23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

ಬೆಳ್ತಂಗಡಿ: ತಾಲೂಕಿನಲ್ಲಿ ಹೆಸರುವಾಸಿಯಾದ, ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿಯ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ವಿಶಿಷ್ಟ ಕೊಡುಗೆಗಳು ಎ.24ರಿಂದ ಮೇ 2 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನದ ತೂಕದ ಮೇಲೆ ಪ್ರತೀ ಗ್ರಾಂ ಗೆ ರೂ.300/- ಕಡಿತ. ಯಾವುದೇ ಆಭರಣದ ಮೇಲೆ ಮಜೂರಿ ಇಲ್ಲ. ಯಾವುದೇ ಆಭರಣದ ಮೇಲೆ ಕಲ್ಲಿನ ಕ್ರಯ ಇರುವುದಿಲ್ಲ.ಈ ಆಫರ್ ಎ.24 ರಿಂದ ಪ್ರಾರಂಭಗೊಂಡು ಮೇ 2ರವರೆಗೆ ಇರಲಿದೆ. ಈ ಸಂದರ್ಭದಲ್ಲಿ 50% ಮುಂಗಡ ಪಾವತಿ ಕೊಟ್ಟಲ್ಲಿ ಚಿನ್ನದ ಧಾರಣೆ ಜಾಸ್ತಿಯಾದರೆ ಕೊಟ್ಟ ದಿನದ ಬೆಲೆಯಲ್ಲಿ ಕೊಡಲಾಗುವುದು. ಬೆಲೆ ಕಡಿಮೆಯಾದಲ್ಲಿ ಉಳಿದ ಹಣಕ್ಕೆ ಕಡಿಮೆ ಮಾಡಿಕೊಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ.

Related posts

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಲವಂತಿಗೆ ಜನಸ್ಪಂದನ ಸಭೆ

Suddi Udaya

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya
error: Content is protected !!