22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

ಬೆಳ್ತಂಗಡಿ: ತಾಲೂಕಿನಲ್ಲಿ ಹೆಸರುವಾಸಿಯಾದ, ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿಯ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ವಿಶಿಷ್ಟ ಕೊಡುಗೆಗಳು ಎ.24ರಿಂದ ಮೇ 2 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನದ ತೂಕದ ಮೇಲೆ ಪ್ರತೀ ಗ್ರಾಂ ಗೆ ರೂ.300/- ಕಡಿತ. ಯಾವುದೇ ಆಭರಣದ ಮೇಲೆ ಮಜೂರಿ ಇಲ್ಲ. ಯಾವುದೇ ಆಭರಣದ ಮೇಲೆ ಕಲ್ಲಿನ ಕ್ರಯ ಇರುವುದಿಲ್ಲ.ಈ ಆಫರ್ ಎ.24 ರಿಂದ ಪ್ರಾರಂಭಗೊಂಡು ಮೇ 2ರವರೆಗೆ ಇರಲಿದೆ. ಈ ಸಂದರ್ಭದಲ್ಲಿ 50% ಮುಂಗಡ ಪಾವತಿ ಕೊಟ್ಟಲ್ಲಿ ಚಿನ್ನದ ಧಾರಣೆ ಜಾಸ್ತಿಯಾದರೆ ಕೊಟ್ಟ ದಿನದ ಬೆಲೆಯಲ್ಲಿ ಕೊಡಲಾಗುವುದು. ಬೆಲೆ ಕಡಿಮೆಯಾದಲ್ಲಿ ಉಳಿದ ಹಣಕ್ಕೆ ಕಡಿಮೆ ಮಾಡಿಕೊಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ.

Related posts

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya
error: Content is protected !!