26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

ಬೆಳ್ತಂಗಡಿ.ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಬೆಳ್ತಂಗಡಿ ಮೂರು ಮಾರ್ಗದ ಧ್ವಜ ಕಟ್ಟೆ ಬಳಿ ಮೊಂಬತ್ತಿ ಬೆಳಗಿಸಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಕೇಶವ ಪಿ ಬೆಳಾಲು, ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಕಾಶಿಪಟ್ಟಣ, ನಾಗೇಶ್ ಕುಮಾರ್ ಗೌಡ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ ಕುಕ್ಕೆಡಿ, ಜಿಲ್ಲಾ ಕೆಡಿಪಿ ಸದಸ್ಯರದ ಸಂತೋಷ್ ಕುಮಾರ್ ಲಾಯಿಲ
ನಗರ ಪಂಚಾಯತ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಜಗದೀಶ್ ಡಿ, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಹಕ್ಕಿಮ್ ಕೊಕ್ಕಡ , ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ ಹರೀಶ್ ಕುಮಾರ್, ಯುವ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಅಝರ್ ನಾವೂರು, ಉಪಾಧ್ಯಕ್ಷರಾದ ನವೀನ್ ಗೌಡ ಸವನಾಲು, ಅರುಣ್ ಲೋಬೋ, ಪಕ್ಷದ ಪ್ರಮುಖರಾದ ತಂಗಚ್ಚನ್ ಧರ್ಮಸ್ಥಳ, ಹರೀಶ್ ಸುವರ್ಣ ಕನ್ಯಾಡಿ, ಅರುಣ್ ಮತ್ತಿಲ್ಲ ಧರ್ಮಸ್ಥಳ, ಸಚಿನ್ ಕುಮಾರ್ ನೂಜೋಡಿ, ಪ್ರವೀಣ್ ಹಳ್ಳಿಮನೆ ಸೂರ್ಯನಾರಾಯಣ ಡಿಕೆ , ಜೀನತ್ ಉಜಿರೆ, ಉಮೈರ ಬಾನು, ಪ್ರವೀಣ್ ಪಿಂಟೋ ಪೆರಾಡಿ, ಪ್ರಮೋದ್ ಕುಮಾರ್ ಮೆಚ್ಚಿನ, ಸುಧೀರ್ ಶೆಟ್ಟಿ ಮಚ್ಚಿನ, ನಾರಾಯಣ ಪೂಜಾರಿ ಮಚ್ಚಿನ, ಸದಾಶಿವ ಹೆಗಡೆ ಮೆಚ್ಚಿನ, ಇಲಿಯಾಸ್ ಜಿಲಿಂಬಿ, ಪ್ರಜ್ವಲ್ ಜೈನ್ ಅಳದಂಗಡಿ, ಧನಂಜಯ್ ರಾವ್, ದಿನೇಶ್ ಮೂಲ್ಯ ಕೊಂಡೆ ಮಾರ್, ಕುಶಾಲಪ್ಪ ಗೌಡ, ರವೀಂದ್ರ ಬಿ ಅಮೀನ್ ಪುರಂದರ ಪೆರಾಜೆ, ಅಶ್ವಿನ್ ಬಳೆಂಜ, ಜನಾರ್ಧನ್ ಬೆಳ್ತಂಗಡಿ, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿರಿದ್ದರು

Related posts

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya
error: Content is protected !!