23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಬೆಳ್ತಂಗಡಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರೊಂದಿಗೆ ಭೇಟಿ ನೀಡಿ ಅಂತಿಮ ದರ್ಶನ ಮಾಡಿ ನಮನಗಳನ್ನು ಸಲ್ಲಿಸಿದರು.

Related posts

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya
error: Content is protected !!