23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

ಉಜಿರೆ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಎ.23 ರಂದು ಉಜಿರೆ ಪೇಟೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ ನಡೆಯಿತು.


ಈ ಪ್ರತಿಭಟನಾ ಸಭೆಯನ್ನೂದ್ಧೇಶಿಸಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮತ್ತು ನ್ಯಾಯವಾದಿ ವಸಂತ ಮರಕಡರವರು ಮಾತನಾಡಿದರು.
ಬಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕರಾದ ದಿನೇಶ್ ಚಾರ್ಮಾಡಿ, ವಿಹಿಂಪ ಬೆಳ್ತಂಗಡಿ ಪ್ರಖಂಡ ಅದ್ಯಕ್ಷರಾದ ವಿಷ್ಣು ಮರಾಠೆ, ವಿಹಿಂಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ವಿಹಿಂಪ ತಾಲೂಕು ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಬಜರಂಗದಳ ತಾಲೂಕು ಸಹ ಸಂಯೋಜಕ ಅನಂತು ಉಜಿರೆ, ವಿಹಿಂಪ ಬಜರಂಗದಳ ತಾಲೂಕು ಪ್ರಸಾರ ಪ್ರಚಾರ ಪ್ರಮುಖ್ ನಾಗೇಶ್ ಕಲ್ಮಂಜ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ್ ಕಾರಂತ್, ಸಂಘದ ಹಿರಿಯರು ಹಾಗೂ ಭಾರತಿಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ ಧರ್ಮಸ್ಥಳ ಉಪಸ್ಥಿತರಿದ್ದರು.

Related posts

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya
error: Content is protected !!