31.4 C
ಪುತ್ತೂರು, ಬೆಳ್ತಂಗಡಿ
April 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya
error: Content is protected !!