25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಪಡಿತರ ಚೀಟಿವಿಲ್ಲದೆ ವಂಚಿತಗೊಂಡಿದ್ದ ನೆರಿಯ ಗ್ರಾಮದ ಕೋಲೋಡಿ ನೀಲಮ್ಮ ಕುಟುಂಬಕ್ಕೆ ಲಭಿಸಿದ ರೇಷನ್ ಕಾರ್ಡ್

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya
error: Content is protected !!