September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya
error: Content is protected !!