22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!