23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ.

ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ ನೆಟ್ವರ್ಕ್ ಸಿಗದೆ ಇರುವುದರಿಂದ ಬಿಎಸ್ ಎನ್ ಎಲ್ ನ್ನೆ ಹೆಚ್ಚು ನಂಬಿರುವ ಗ್ರಾಹಕರು ಹಲವು ಸಮಯಗಳಿಂದ ನಿರಂತರ ನೇಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ಕೆಲಸಗಳಿಗೆ ಸಮಸ್ಯೆಯಾಗುತ್ತಿದ್ದು .ಸಂಬಂಧ ಪಟ್ಟ ಇಲಾಖೆಯವರು ಸರಿಪಡಿಸಿ ಗ್ರಾಹಕರಿಗೆ ಇದರ ಉಪಯೋಗವಾಗಲಿ ಇಲ್ಲವೆ ಗುಜರಿಯವರಿಗೆ ಮಾರಾಟ ಮಾಡಲಿ ಎಂದು ಗ್ರಾಮಸ್ಥ ನವೀನ್ ಕುಮಾರ್ ಬಂಗಾಡಿ ಆಗ್ರಹಿಸಿದ್ದಾರೆ.

Related posts

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!